Meet Our Experts
ಆರಾಧ್ಯ
ಐದು ವರ್ಷಗಳ ಅನುಭವ ಹೊಂದಿರುವ ಜ್ಯೋತಿಷ್ಯ ಲೇಖಕಿ. ಜ್ಯೋತಿಷ್ಯ ವಿಷಯಗಳನ್ನು ಆಧಾರಿತ ಮಾಹಿತಿಯೊಂದಿಗೆ ಸಂಶೋಧಿಸಿ…
ಆರಾಧ್ಯ ಅವರು ಐದು ವರ್ಷಗಳಿಂದ ಜ್ಯೋತಿಷ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅನುಭವ ಹೊಂದಿರುವ ಕಂಟೆಂಟ್ ರೈಟರ್. ಜ್ಯೋತಿಷ್ಯ ವಿಷಯಗಳನ್ನು ಆಧಾರಿತ ಮಾಹಿತಿಯೊಂದಿಗೆ ಸಂಶೋಧಿಸಿ, ಸರಳ ಮತ್ತು ನಿಖರ ರೀತಿಯಲ್ಲಿ ಓದುಗರಿಗೆ ತಲುಪಿಸುವಲ್ಲಿ ಅವರಿಗೆ ವಿಶೇಷ ನೈಪುಣ್ಯ ಇದೆ. ವಿಶ್ವಾಸಾರ್ಹ ಮತ್ತು ಉಪಯುಕ್ತ ಮಾಹಿತಿಯನ್ನು ನೀಡುವುದು ಅವರ ಬರವಣಿಗೆಯ ಮೂಲ ಸಿದ್ಧಾಂತ.
ದೀಪಾ
ಏಳು ವರ್ಷಗಳ ಅನುಭವ ಹೊಂದಿರುವ ಆರೋಗ್ಯ ಲೇಖಕಿ. ಆರೋಗ್ಯ ಮತ್ತು ವಾಹನ ವಿಷಯಗಳು…
ದೀಪಾ ಅವರು ಆರೋಗ್ಯ ಕ್ಷೇತ್ರದಲ್ಲಿ ಏಳು ವರ್ಷಗಳ ಅನುಭವ ಹೊಂದಿರುವ ಪರಿಣತಿ ಹೊಂದಿದ ಲೇಖಕಿ. ಆರೋಗ್ಯ ಸುದ್ದಿ, ವೆಲ್ನೇಸ್ ಸಲಹೆಗಳು ಹಾಗೂ ಜೀವನಶೈಲಿ ಸಂಬಂಧಿತ ವಿಷಯಗಳನ್ನು ಆಧಾರಿತ ಮಾಹಿತಿಯೊಂದಿಗೆ ಸಂಶೋಧಿಸಿ, ನಿಖರ ಮತ್ತು ಪ್ರಾಮಾಣಿಕವಾಗಿ ಓದುಗರಿಗೆ ತಲುಪಿಸುವಲ್ಲಿ ಅವರಿಗೆ ವಿಶೇಷ ನೈಪುಣ್ಯ ಇದೆ. ಆರೋಗ್ಯ ವಿಷಯಗಳ ಜೊತೆಗೆ, ಕಾರುಗಳು ಮತ್ತು ಬೈಕ್ಗಳಿಗೆ ಸಂಬಂಧಿಸಿದ ವಿಷಯಗಳನ್ನೂ ದೀಪಾ ಉಪಯುಕ್ತ ಹಾಗೂ ಮಾಹಿತಿಪೂರ್ಣ ರೀತಿಯಲ್ಲಿ ಹಂಚಿಕೊಳ್ಳುತ್ತಾರೆ.
ಲಕ್ಷ್ಮೀ
ಆರು ವರ್ಷದ ಅನುಭವ ಹೊಂದಿರುವ ಲೇಖಕಿ. ಮನರಂಜನೆ, ಉದ್ಯೋಗ ಮಾಹಿತಿ…
ಲಕ್ಷ್ಮೀ ಅವರು ಮಾಧ್ಯಮ ಕ್ಷೇತ್ರದಲ್ಲಿ ಆರು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಲೇಖಕಿ. ಮನರಂಜನೆ, ಉದ್ಯೋಗ ಸಂಬಂಧಿತ ಮಾಹಿತಿ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಸಂಪೂರ್ಣ ಅಪ್ಡೇಟ್ಗಳನ್ನು ಆಧಾರಿತ ಮತ್ತು ನಿಖರವಾಗಿಯಾಗಿ ಓದುಗರಿಗೆ ತಲುಪಿಸುವಲ್ಲಿ ಅವರಿಗೆ ವಿಶಿಷ್ಟ ಪರಿಣತಿ ಇದೆ.
ಶ್ರೀ ರಾಮ
ನಾಲ್ಕು ವರ್ಷಗಳ ಅನುಭವ ಹೊಂದಿರುವ ಪತ್ರಕರ್ತ. ತಾಜಾ ಸುದ್ದಿ, ಟ್ರೆಂಡಿಂಗ್ ಕಥೆಗಳು…
ಶ್ರೀ ರಾಮ ಅವರು ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ, ಟ್ರೆಂಡಿಂಗ್ ಕಥೆಗಳು ಹಾಗೂ ಅವುಗಳ ವಿಶ್ಲೇಷಣೆಯನ್ನು ನಿಖರವಾಗಿ ಓದುಗರಿಗೆ ತಲುಪಿಸುವಲ್ಲಿ ಅವರಿಗೆ ವಿಶೇಷ ಪರಿಣತಿ ಇದೆ. ರಾಜಕೀಯ ಸೇರಿದಂತೆ ಹಲವು ವಿಷಯಗಳಿಂದ ಸುದ್ದಿ ಸಂಗ್ರಹಣೆ, ವರದಿಗಾರಿಕೆ ಮತ್ತು ಸಂದರ್ಶನಗಳಲ್ಲಿ ಶ್ರೀ ರಾಮ ಉತ್ತಮ ನೈಪುಣ್ಯ ಪ್ರದರ್ಶಿಸಿದ್ದಾರೆ.