
ಹನುಮತ್ ಪಂಚರತ್ನ ಅಂದರೆ ಹನುಮಂತನ ಐದು ರತ್ನಗಳು ಎಂದರ್ಥ. ಹನುಮತ್ಪಂಚರತ್ನ ಸ್ತೋತ್ರವನ್ನ ರಚನೆ ಮಾಡಿದ್ದು ಶ್ರೀ ಆದಿ ಶಂಕರಾಚಾರ್ಯರು. ಹನುಮಾನ್ ಪಂಚರತ್ನಂ ಸ್ತೋತ್ರವನ್ನು ಪ್ರತಿದಿನ ಪಠನೆ ಮಾಡುವುದರಿಂದ ತುಂಬಾನೇ ಒಳ್ಳೆಯದಾಗುತ್ತದೆ.
ವೀತಾಖಿಲವಿಷಯೇಚ್ಛಂ ಜಾತಾನಂದಾಶ್ರುಪುಲಕಮತ್ಯಚ್ಛಮ್ |
ಸೀತಾಪತಿದೂತಾದ್ಯಂ ವಾತಾತ್ಮಜಮದ್ಯ ಭಾವಯೇ ಹೃದ್ಯಮ್ || ೧ ||
ತರುಣಾರುಣಮುಖಕಮಲಂ ಕರುಣಾರಸಪೂರಪೂರಿತಾಪಾಂಗಮ್ |
ಸಂಜೀವನಮಾಶಾಸೇ ಮಂಜುಲಮಹಿಮಾನಮಂಜನಾಭಾಗ್ಯಮ್ || ೨ ||
ಶಂಬರವೈರಿಶರಾತಿಗಮಂಬುಜದಲವಿಪುಲಲೋಚನೋದಾರಮ್ |
ಕಂಬುಗಲಮನಿಲದಿಷ್ಟಂ ಬಿಂಬಜ್ವಲಿತೋಷ್ಠಮೇಕಮವಲಂಬೇ || ೩ ||
ದೂರೀಕೃತಸೀತಾರ್ತಿಃ ಪ್ರಕಟೀಕೃತರಾಮವೈಭವಸ್ಫೂರ್ತಿಃ |
ದಾರಿತದಶಮುಖಕೀರ್ತಿಃ ಪುರತೋ ಮಮ ಭಾತು ಹನುಮತೋ ಮೂರ್ತಿಃ || ೪ ||
ವಾನರನಿಕರಾಧ್ಯಕ್ಷಂ ದಾನವಕುಲಕುಮುದರವಿಕರಸದೃಕ್ಷಮ್ |
ದೀನಜನಾವನದೀಕ್ಷಂ ಪವನತಪಃಪಾಕಪುಂಜಮದ್ರಾಕ್ಷಮ್ || ೫ ||
ಏತತ್ಪವನಸುತಸ್ಯ ಸ್ತೋತ್ರಂ ಯಃ ಪಠತಿ ಪಂಚರತ್ನಾಖ್ಯಮ್ ||
ಚಿರಮಿಹ ನಿಖಿಲಾನ್ ಭೋಗಾನ್ ಭುಂಕ್ತ್ವಾ ಶ್ರೀರಾಮಭಕ್ತಿಭಾಗ್ಭವತಿ || ೬ ||