Shri Ganesha Pancharatnam Lyrics in Kannada | ಗಣೇಶ ಪಂಚರತ್ನ ಸ್ತೋತ್ರ | ಶ್ರೀ ಮಹಾಗಣೇಶ ಪಂಚರತ್ನಂ
ಶ್ರೀ ಮಹಾಗಣೇಶ ಪಂಚರತ್ನಂ
ಮುದಾಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಮ್ ।
ಕಲಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ ।
ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಮ್ ।
ನತಾಶುಭಾಶುನಾಶಕಂ ನಮಾಮಿ ತಂ ವಿನಾಯಕಂ ॥ 1 ॥
ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ ।
ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಢರಮ್ ।
ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಮ್ ।
ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ ॥ 2 ॥
ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಮ್ ।
ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ ।
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಮ್ ।
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ ॥ 3 ॥
ಅಕಿಂಚನಾರ್ತಿ ಮಾರ್ಜನಂ ಚಿರಂತನೋಕ್ತಿ ಭಾಜನಮ್ ।
ಪುರಾರಿ ಪೂರ್ವ ನಂದನಂ ಸುರಾರಿ ಗರ್ವ ಚರ್ವಣಮ್ ।
ಪ್ರಪಂಚ ನಾಶ ಭೀಷಣಂ ಧನಂಜಯಾದಿ ಭೂಷಣಮ್ ।
ಕಪೋಲ ದಾನ ವಾರಣಂ ಭಜೇ ಪುರಾಣ ವಾರಣಂ ॥ 4 ॥
ನಿತಾಂತ – ಕಾಂತದಂತ – ಕಾಂತಿಮಂತಕಾಂತಕಾತ್ಮಜಂ ।
ಅಚಿಂತ್ಯ ರೂಪಮಂತ ಹೀನ ಮಂತರಾಯ ಕೃಂತನಮ್ ।
ಹೃದಂತರೇ ನಿರಂತರಂ ವಸಂತಮೇವ ಯೋಗಿನಾಮ್ ।
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ ॥ 5 ॥
ಮಹಾಗಣೇಶ ಪಂಚರತ್ನಮಾದರೇಣ ಯೋಽನ್ವಹಮ್ ।
ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರನ್ ಗಣೇಶ್ವರಮ್ ।
ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಮ್ ।
ಸಮಾಹಿತಾಯು ರಷ್ಟಭೂತಿ ಮಭ್ಯುಪೈತಿ ಸೋಽಚಿರಾತ್
ಜೈ ಗಣೇಶ, ಗಣೇಶ ಪಂಚರತ್ನ ಸ್ತೋತ್ರ । Ganesha Pancharatnam । Ganesha Pancharatnam Lyrics in Kannada
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
